ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

IPL 2024 | DC vs MI: ಮುಂಬೈಗೆ 258 ರನ್‌ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ

ಅಮೆರಿಕದಲ್ಲಿ ಅಪಘಾತ: 20 ಅಡಿ ಎತ್ತರದ ಮರವೇರಿದ SUV; 3 ಭಾರತೀಯ ಮಹಿಳೆಯರ ಸಾವು

ಅಮೆರಿಕದಲ್ಲಿ ಅಪಘಾತ: 20 ಅಡಿ ಎತ್ತರದ ಮರವೇರಿದ SUV; 3 ಭಾರತೀಯ ಮಹಿಳೆಯರ ಸಾವು
ಗುಜರಾತ್ ಮೂಲದ ಮಹಿಳೆಯರು ಸಂಚರಿಸುತ್ತಿದ್ದ ಎಸ್‌ಯುವಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಮೂವರು ಮಹಿಳೆಯರು ಮೃಪಟ್ಟಿದ್ದಾರೆ. 20 ಅಡಿ ಎತ್ತರದ ಮರವೇರಿರುವ ಕಾರು ಅಪಘಾತದ ಭೀಕರತೆಗೆ ಸಾಕ್ಷಿಯಂತಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮೀಸಲಾತಿ ಸಿಗದಿರಲು BJPಯಿಂದ ಉದ್ದೇಶಪೂರ್ವಕ ಪಶ್ನೆ ಪತ್ರಿಕೆ ಸೋರಿಕೆ: ಅಖಿಲೇಶ್

ಮೀಸಲಾತಿ ಸಿಗದಿರಲು BJPಯಿಂದ ಉದ್ದೇಶಪೂರ್ವಕ ಪಶ್ನೆ ಪತ್ರಿಕೆ ಸೋರಿಕೆ: ಅಖಿಲೇಶ್
ಯುವಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರಯೋಜನವನ್ನು ನಿರಾಕರಿಸುವ ಉದ್ದೇಶದಿಂದ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಎಎಪಿಯ ವಾರ್ ರೂಮ್ ಉದ್ಘಾಟನೆ​

ಬರ ಪರಿಹಾರ | ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ– ಕಾಂಗ್ರೆಸ್‌

ಬರ ಪರಿಹಾರ | ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ– ಕಾಂಗ್ರೆಸ್‌
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಇಂದು ರಾಜ್ಯಕ್ಕೆ ₹3,454 ಕೋಟಿ ಬರ ಪರಿಹಾ ಘೋಷಿಸಿದ್ದು, ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ ಸಿಕ್ಕಿದಂತಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಭೂ ಹಗರಣ ಪ್ರಕರಣ: ಸೊರೇನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

ಭೂ ಹಗರಣ ಪ್ರಕರಣ: ಸೊರೇನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ.

ಮಹಾಜನ್ ಪುತ್ರಿಗೆ ನೀಡಿದ್ದ ಟಿಕೆಟ್‌ ಹಿಂಪಡೆದ BJP: 26/11 ವಕೀಲ ಉಜ್ವಲ್‌ ಕಣಕ್ಕೆ

ಮಹಾಜನ್ ಪುತ್ರಿಗೆ ನೀಡಿದ್ದ ಟಿಕೆಟ್‌ ಹಿಂಪಡೆದ BJP: 26/11 ವಕೀಲ ಉಜ್ವಲ್‌ ಕಣಕ್ಕೆ
ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ದಿ. ಪ್ರಮೋದ ಮಹಾಜನ್ ಪುತ್ರಿ ಪೂನಂ ಅವರ ಹೆಸರು ಕೈಬಿಟ್ಟ ಬಿಜೆಪಿ, 26/11 ದಾಳಿ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿದ್ದ ಉಜ್ವಲ್‌ ನಿಕ್ಕಂ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ಘೋಷಿಸಿದೆ.

LS Polls 2024 | ಶೇ 65ರಷ್ಟು ವಿದ್ಯಾವಂತ ಯುವಕರಿಗೆ ಉದ್ಯೋಗವಿಲ್ಲ: ಖರ್ಗೆ

LS Polls 2024 | ಶೇ 65ರಷ್ಟು ವಿದ್ಯಾವಂತ ಯುವಕರಿಗೆ ಉದ್ಯೋಗವಿಲ್ಲ: ಖರ್ಗೆ
ದೇಶದಲ್ಲಿ ಶೇ 65ರಷ್ಟು ವಿದ್ಯಾವಂತ ಯುವಕರು ಕೆಲಸವಿದೇ ಇದ್ದಾರೆ. ಇದಕ್ಕೆ ಬಿಜೆಪಿ ನೇರ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕುಡಿದು ಅಮ್ಮನಿಗೆ ಹೊಡೆಯುತ್ತಿದ್ದ ಅಪ್ಪನ ನಡವಳಿಕೆಗೆ ನೊಂದು ಬಾಲಕಿ ಆತ್ಮಹತ್ಯೆ

ಕುಡಿದು ಅಮ್ಮನಿಗೆ ಹೊಡೆಯುತ್ತಿದ್ದ ಅಪ್ಪನ ನಡವಳಿಕೆಗೆ ನೊಂದು ಬಾಲಕಿ ಆತ್ಮಹತ್ಯೆ
ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ನೊಂದು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್‌ಗೋನ್‌ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ADVERTISEMENT

ಚಾಮರಾಜನಗರ: ಇಂಡಿಗನತ್ತದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ: ಇಂಡಿಗನತ್ತದಲ್ಲಿ ಏ.29ರಂದು ಮರು ಮತದಾನ
ಚಾಮರಾಜನಗರ: ಶುಕ್ರವಾರ ನಡೆದ ಮತದಾನದ ಸಂದರ್ಭದಲ್ಲಿ ಘರ್ಷಣೆಯಿಂದಾಗಿ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂ ಹಾನಿಗೊಳಗಾದ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

IPL 2024 | DC vs MI: ಮುಂಬೈಗೆ 258 ರನ್‌ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ

IPL 2024 | DC vs MI: ಮುಂಬೈಗೆ 258 ರನ್‌ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ
IPL 2024 ಶನಿವಾರದ ಐಪಿಎಲ್‌ ಟೂರ್ನಿಯಲ್ಲಿ ದೆಹಲಿ ತಂಡವು ಮುಂಬೈಗೆ 258 ರನ್‌ಗಳ ಗೆಲುವಿನ ಗುರಿ ನೀಡಿದೆ.

ಅಮೆರಿಕದಲ್ಲಿ ಅಪಘಾತ: 20 ಅಡಿ ಎತ್ತರದ ಮರವೇರಿದ SUV; 3 ಭಾರತೀಯ ಮಹಿಳೆಯರ ಸಾವು

ಅಮೆರಿಕದಲ್ಲಿ ಅಪಘಾತ: 20 ಅಡಿ ಎತ್ತರದ ಮರವೇರಿದ SUV; 3 ಭಾರತೀಯ ಮಹಿಳೆಯರ ಸಾವು
ಗುಜರಾತ್ ಮೂಲದ ಮಹಿಳೆಯರು ಸಂಚರಿಸುತ್ತಿದ್ದ ಎಸ್‌ಯುವಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಮೂವರು ಮಹಿಳೆಯರು ಮೃಪಟ್ಟಿದ್ದಾರೆ. 20 ಅಡಿ ಎತ್ತರದ ಮರವೇರಿರುವ ಕಾರು ಅಪಘಾತದ ಭೀಕರತೆಗೆ ಸಾಕ್ಷಿಯಂತಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ADVERTISEMENT

ಮೀಸಲಾತಿ ಸಿಗದಿರಲು BJPಯಿಂದ ಉದ್ದೇಶಪೂರ್ವಕ ಪಶ್ನೆ ಪತ್ರಿಕೆ ಸೋರಿಕೆ: ಅಖಿಲೇಶ್

ಮೀಸಲಾತಿ ಸಿಗದಿರಲು BJPಯಿಂದ ಉದ್ದೇಶಪೂರ್ವಕ ಪಶ್ನೆ ಪತ್ರಿಕೆ ಸೋರಿಕೆ: ಅಖಿಲೇಶ್
ಯುವಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರಯೋಜನವನ್ನು ನಿರಾಕರಿಸುವ ಉದ್ದೇಶದಿಂದ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಎಎಪಿಯ ವಾರ್ ರೂಮ್ ಉದ್ಘಾಟನೆ​

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಎಎಪಿಯ ವಾರ್ ರೂಮ್ ಉದ್ಘಾಟನೆ​
ಲೋಕಸಭಾ ಚುನಾವಣೆಗಾಗಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸ್ಥಾಪಿಸಿರುವ ವಾರ್ ರೂಮ್ ಅನ್ನು ಪಕ್ಷದ ಹಿರಿಯ ನಾಯಕ ಗೋಪಾಲ್ ರಾಯ್ ಅವರು ಶನಿವಾರ ಉದ್ಘಾಟಿಸಿದರು.

ಬರ ಪರಿಹಾರ | ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ– ಕಾಂಗ್ರೆಸ್‌

ಬರ ಪರಿಹಾರ | ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ– ಕಾಂಗ್ರೆಸ್‌
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಇಂದು ರಾಜ್ಯಕ್ಕೆ ₹3,454 ಕೋಟಿ ಬರ ಪರಿಹಾ ಘೋಷಿಸಿದ್ದು, ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ ಸಿಕ್ಕಿದಂತಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಭೂ ಹಗರಣ ಪ್ರಕರಣ: ಸೊರೇನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

ಭೂ ಹಗರಣ ಪ್ರಕರಣ: ಸೊರೇನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ.

ನೇಹಾ ಕೊಲೆ ಪ್ರಕರಣ: ಡಿಎನ್‌ಎ ಪರೀಕ್ಷೆಗೆ ಆರೋ‍ಪಿ ಫಯಾಜ್‌ ರಕ್ತದ ಮಾದರಿ ಸಂಗ್ರಹ

ನೇಹಾ ಕೊಲೆ ಪ್ರಕರಣ: ಡಿಎನ್‌ಎ ಪರೀಕ್ಷೆಗೆ ಆರೋ‍ಪಿ ಫಯಾಜ್‌ ರಕ್ತದ ಮಾದರಿ ಸಂಗ್ರಹ
ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಇಲ್ಲಿನ ಒಂದನೇ ಸೇಷನ್ಸ್‌ ಕೋರ್ಟ್‌ಗೆ ಶನಿವಾರ ಹಾಜರು ಪಡಿಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಧೀಶರ ಸಮ್ಮುಖದಲ್ಲಿ ಡಿಎನ್‌ಎ ಪರೀಕ್ಷೆಗೆ ರಕ್ತದ ಮಾದರಿ ಸಂಗ್ರಹಿಸಿದರು.

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ
ಕರ್ನಾಟಕಕ್ಕೆ ₹3, 454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೊಷಣೆ ಮಾಡಿದೆ.

ಬರ ಪರಿಹಾರ ಬಿಡುಗಡೆಗೆ ಮೋದಿಗೆ ಧನ್ಯವಾದ ಹೇಳಿ ಬಿಜೆಪಿ ಪೋಸ್ಟ್‌: ನೆಟ್ಟಿಗರು ಗರಂ

ಬರ ಪರಿಹಾರ ಬಿಡುಗಡೆಗೆ ಮೋದಿಗೆ ಧನ್ಯವಾದ ಹೇಳಿ ಬಿಜೆಪಿ ಪೋಸ್ಟ್‌: ನೆಟ್ಟಿಗರು ಗರಂ
ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶದ ನಂತರ ರಾಜ್ಯಕ್ಕೆ ಬರ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಇಂದು ರಾಜ್ಯಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದೆ.

ಆಂಧ್ರ ಚುನಾವಣೆ: ಕಲ್ಯಾಣ ಪಿಂಚಣಿ ಹೆಚ್ಚಳಕ್ಕೆ ಪ್ರಣಾಳಿಕೆಯಲ್ಲಿ ಒತ್ತು– ಜಗನ್‌

ಆಂಧ್ರ ಚುನಾವಣೆ: ಕಲ್ಯಾಣ ಪಿಂಚಣಿ ಹೆಚ್ಚಳಕ್ಕೆ ಪ್ರಣಾಳಿಕೆಯಲ್ಲಿ ಒತ್ತು– ಜಗನ್‌
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವೈಎಸ್‌ಆರ್‌ಪಿ ಪಕ್ಷ ಶನಿವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಬರ ಪರಿಹಾರ ಬಿಡುಗಡೆ: ಕೇಂದ್ರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಾಳೆ- ಸಿಎಂ

ಬರ ಪರಿಹಾರ ಬಿಡುಗಡೆ: ಕೇಂದ್ರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಾಳೆ- ಸಿಎಂ
ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ₹18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಭಾನುವಾರ ಪತ್ರಿಭಟನೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ADVERTISEMENT

ಪ್ರಜಾ ಮತ

ಇನ್ನಷ್ಟು