Kannada News
- ಬೆಂಗಳೂರಿನಲ್ಲಿ ಯುವತಿಯೊಬ್ಬರ ತಾಯಿ ನಗ್ನ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಹಾಕುವುದಾಗಿ ಬೆದರಿಸಿ ಯುವತಿ ಚಿತ್ರಗಳನ್ನು ಪಡೆದಿದ್ದ ವ್ಯಕ್ತಿ ವಿರುದ್ದ ಮೊಕದ್ದಮೆ ದಾಖಲಾಗಿದೆ.
- ವರದಿ: ಎಚ್.ಮಾರುತಿ. ಬೆಂಗಳೂರು
ರಥ ಹರಿದು ಇಬ್ಬರು ಮೃತಪಟ್ಟ ದುರ್ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣದಲ್ಲಿ ನಡೆದಿದೆ.
- ನದಿಗಳ ಒಡಲು ಬರಿದಾಗಿ ಜಲಾಶಯಗಳ ಬತ್ತಿ ಹೋಗಿವೆ. ಉಳಿದ ಅಲ್ಪಸ್ವಲ್ಪ ನೀರೇ ಈಗ ಆಸರೆ. ಕರ್ನಾಟಕದ ಮಲೆನಾಡು, ಹಳೆ ಮೈಸೂರು ಸೇರಿದಂತೆ ಎಲ್ಲೆಡೆ ಈ ಬಾರಿ ಭೀಕರ ಬರ ದರ್ಶನವನ್ನು ನದಿ, ಜಲಾಶಯ ಮಾಡಿಸುತ್ತಿವೆ
- ಬೆಂಗಳೂರಿನಲ್ಲಿ ನಿವೇಶನ ಖರೀದಿಗೆ ಮುಂದಾಗಿದ್ದೀರಾ? ಒಂದು ಕ್ಷಣ ತಾಳಿ, ಈ ಲೇಖನ ಓದಿ ನಂತರ ಮುಂದುವರೆಯಿರಿ; ಎಂತಹ ಬಡಾವಣೆಯಲ್ಲಿ ನಿವೇಶನ ಖರೀದಿಸಬೇಕು? ಏನೆಲ್ಲಾ ದಾಖಲೆಗಳನ್ನು ಪರಿಶೀಲಿಸಬೇಕು? ನಿಮ್ಮ ಗೊಂದಲಗಳಿಗೆ ಇಲ್ಲಿದೆ ಉತ್ತರ.
- ವರದಿ: ಎಚ್.ಮಾರುತಿ. ಬೆಂಗಳೂರು
ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ದವೂ ಈಗ ಪ್ರಕರಣ ದಾಖಲಾಗಿದೆ.
- ಕೆಎಸ್ಆರ್ಟಿಸಿಯಿಂದ ಸದ್ಯವೇ ಬಸ್ ಗಳಲ್ಲಿ ಡಿಜಿಟಲ್ ಪೇಮೆಂಟ್ ಸೇವೆ ಆರಂಭ. ಇದಕ್ಕಾಗಿ ಸಿದ್ದತೆ ಮಾಡಿಕೊಳ್ಳುತ್ತಿದೆ ಕೆಎಸ್ಆರ್ಟಿಸಿ.
- ಅನೇಕ ಮಕ್ಕಳಿಗೆ ಚಿಕ್ಕಂದಿನಿಂದಲೇ ಕೀಳರಿಮೆ ಇರುತ್ತದೆ. ಸರಿಯಾದ ಮಾರ್ಗದಲ್ಲಿ ಮಕ್ಕಳನ್ನ ಬೆಳೆಸಬೇಕಾದ ಜವಾಬ್ದಾರಿ ಹೊತ್ತಿರುವ ಪೋಷಕರು ಮೊದಲು ಮಕ್ಕಳಲ್ಲಿ ಏಕೆ ಕೀಳರಿಮೆ ಉಂಟಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು.
- ಕರ್ನಾಟಕವೂ ಪ್ರಮುಖ ಅಡಿಕೆ ಬೆಳೆಯುವ ರಾಜ್ಯ. ಇಲ್ಲಿಯೂ ಅಡಿಕೆ ಬೆಳೆಗಾರರ ಸಂಘವೂ ಪ್ರಬಲವಾಗಿದೆ. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘಕ್ಕೆ ಮಹೇಶ್ ಪುಚ್ಚಪ್ಪಾಡಿ ಆಯ್ಕೆಯಾಗಿದ್ದಾರೆ. ಅವರ ಯೋಜನೆಗಳ ಕುರಿತು ಮಾತನಾಡಿದ್ದಾರೆ.
- ಸಂದರ್ಶನ: ಹರೀಶ ಮಾಂಬಾಡಿ, ಮಂಗಳೂರು
- RCB Beat GT : 17ನೇ ಆವೃತ್ತಿಯ ಐಪಿಎಲ್ನ 45ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ವಿಲ್ ಜಾಕ್ಸ್ ಶತಕ ಬಾರಿಸಿದರು. ಇದರೊಂದಿಗೆ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು.
- RCB Worst Record : ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ 200 ರನ್ ಬಿಟ್ಟುಕೊಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದಿದೆ.
- ಮಾತೃತ್ವ ಪಯಣ ಎನ್ನುವುದು ಸುಲಭವಲ್ಲದ ಹಾದಿಯಲ್ಲ. ಅದರಲ್ಲಿ ಸಾಕಷ್ಟು ಏಳು-ಬೀಳುಗಳು ಎದುರಾಗುತ್ತವೆ. ಹಾಗಂತ ತಾಯಿಯಾದವಳು ಒಮ್ಮೆ ಮಾಡಿದ ತಪ್ಪನ್ನು ಪದೇ ಪದೇ ಮಾಡಬಾರದು. ಮಕ್ಕಳನ್ನು ಬೆಳೆಸುವಾಗ ತಾಯಿಯಾದವಳು ಈ 9 ತಪ್ಪುಗಳನ್ನು ಎಂದಿಗೂ ಮಾಡಲೇಬಾರದು. ಅಂತಹ ತಪ್ಪುಗಳು ಯಾವುವು ನೋಡಿ.
- Gautam Gambhir on Virat Kohli: ಟಿಆರ್ಪಿಗಾಗಿ ನನ್ನ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಇಲ್ಲ ಸಲ್ಲದ ಹೈಪ್ ಸೃಷ್ಟಿಸಲಾಗುತ್ತಿದೆ ಎಂದು ಗೌತಮ್ ಗಂಭೀರ್, ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
- ಕರ್ನಾಟಕದ ಹಿರಿಯ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- ಮಗುವಿನ ಭವಿಷ್ಯ ನಿರ್ಮಾಣದಲ್ಲಿ ಬಾಲ್ಯದಿಂದಲೇ ಅದರ ಲಾಲನೆ-ಪಾಲನೆ ಹೆಚ್ಚು ಪ್ರಭಾವಿತವಾಗಿರುತ್ತದೆ. ಮಗುವಿನ ಭಾವನಾತ್ಮಕ, ಸಾಮಾಜಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ನಿರ್ಣಾಯಕವಾಗಿರುತ್ತದೆ. ಯಶಸ್ವಿ ಪೋಷಕರು ಎನಿಸಿಕೊಳ್ಳುವಲ್ಲಿ ಪೋಷಕರಲ್ಲಿ ಇರಬೇಕಾದ ಸಾಮಾನ್ಯವಾದ ಕೆಲವು ಗುಣಲಕ್ಷಣಗಳು ಹೀಗಿವೆ.
- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಪತಿ ಶಿವರಾಜ್ಕುಮಾರ್ ಅವರೊಂದಿಗೆ ಭೇಟಿ ಸ್ವಾಮೀಜಿ ಆಶಿರ್ವಾದ ಪಡೆದುಕೊಂಡರು.
- ಚಿತ್ರ- ಮಾಹಿತಿ: ಈಶ್ವರ್ ತುಮಕೂರು
29th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.
ಸ್ನಾನ ಮಾಡಿದ ತಕ್ಷಣ ನೀರು ಕುಡಿಯಬಾರದೇ? ಒಂದು ವೇಳೆ ಕುಡಿದರೆ ಏನಾಗುತ್ತದೆ? ಸ್ನಾನ ಮಾಡಿದ ತಕ್ಷಣ ನೀರು ಕುಡಿಯಬಾರದು ಎಂಬ ವಾದ ಏಕೆ ಇದೆ. ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ತಿಳಿಯಿರಿ.